ಬೆಂಗಳೂರು: ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದರು.
ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ. ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಒತ್ತಿ ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…