ಬೆಂಗಳೂರು, : “ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಲಸಿಕೆ ಬಿಡುಗಡೆಯಾಗಿದೆ. ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ” ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, “243 ಕಡೆಗಳಲ್ಲಿ ಏಕಕಾಲಕ್ಕೆ ಲಸಿಕೆ ನೀಡುವ ಕೆಲಸ ಪ್ರಾರಂಭವಾಗಲಿದೆ. ಸುಮಾರು 24,300 ಮಂದಿಗೆ ಒಂದೇ ಜಾಗದಲ್ಲಿ ಲಸಿಕೆ ನೀಡಲಾಗುತ್ತದೆ. ಪ್ರತಿಯೋರ್ವರು ಕೂಡಾ ಸಂಪೂರ್ಣ ವಿಶ್ವಾಸದಿಂದ ಲಸಿಕೆ ತೆಗೆದುಕೊಂಡು, ಆರೋಗ್ಯ ಕಾಪಾಡಿಕೊಳ್ಳಿ. ಕೊರೊನಾ ವೈರಸ್ನಿಂದ ಶಾಶ್ವತವಾದ ಪರಿಹಾರ ಸಿಗುತ್ತದೆ. ನಮ್ಮ ದೇಶದ ವಿಜ್ಞಾನಿಗಳು ಲಸಿಕೆ ಕಂಡುಹಿಡಿದಿರುವುದು ನಮ್ಮ ದೇಶದ ಹೆಮ್ಮೆಯಾಗಿದೆ” ಎಂದರು.
“ಇಷ್ಟು ಬೇಗ ನಮ್ಮ ವಿಜ್ಞಾನಿಗಳು ಕೊರೊನಾ ಲಸಿಕೆ ಕಂಡುಹಿಡಿಯುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೆಲವೊಂದು ವೈರಸ್ಗಳಿಗೆ ವ್ಯಾಕ್ಸಿನ್ ಕಂಡುಹಿಡಿಯಲು ಸುಮಾರು 9-25 ವರ್ಷ ತೆಗೆದುಕೊಂಡರೂ ಕೂಡಾ ಸಾಧ್ಯವಾಗುತ್ತಿರಲಿಲ್ಲ. ಆದರೆ, ಒಂದು ವರ್ಷದೊಳಗೆ ಕೊರೊನಾಗೆ ಲಸಿಕೆ ಕಂಡುಹಿಡಿದಿರುವುದು ಹೆಮ್ಮೆಯ ವಿಚಾರ” ಎಂದು ಹೇಳಿದರು.
http://ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…