Featured

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ತುಂಬಾ ಬಲಿಷ್ಠ : ಡಿ.ಕೆ.ಶಿ -Vishwanews24

ನವದೆಹಲಿ: , ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ತುಂಬಾ ಬಲಿಷ್ಠವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂದೇಶವನ್ನು ನೀಡಿದ್ದಾರೆ.

2017ರಲ್ಲಿ ನೋಟ್ ಬ್ಯಾನ್ ಸಂದರ್ಭ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬುಧವಾರದಂದು ದೆಹಲಿ ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು, ಸೆಪ್ಟೆಂಬರ್ 13ರ ತನಕ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲು ಕೋರ್ಟ್ ಆದೇಶ ನೀಡಿದೆ.

ಡಿಕೆ ಶಿವಕುಮಾರ್ ಅವರನ್ನು ಮಂಗಳವಾರದಂದು ಸಂಜೆ ಬಂಧಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಉಂಟಾದ ಏರುಪೇರಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಮಧ್ಯಾಹ್ನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದೆ. ವಾದ ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ೧೦ ದಿನಗಳ ಕಾಲ 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

2 ವರ್ಷದ ಹಿಂದೆ ದೆಹಲಿ ಫ್ಲ್ಯಾಟ್ ಗಳಲ್ಲಿ ಸಿಕ್ಕ ರೂ.8.5 ಕೋಟಿ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪಿಎಂಎಲ್ಎ ವಿಶೇಷ ನ್ಯಾಯಾಲಯವು 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಈ ವಿಡಿಯೋ ಸಂದೇಶವನ್ನು ಸ್ವತಃ ಡಿಕೆ. ಶಿವಕುಮಾರ್ ಅವರ ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

3 hours ago