ನವದೆಹಲಿ: ಭಾರತದಲ್ಲಿ 20 ಲಕ್ಷ ಕೊವೀಡ್ -19 ಸಕ್ರಿಯ ಪ್ರಕರಣಗಳು ದಾಟುತ್ತಿದ್ದಂತೆ ರಾಹುಲ್ ಗಾಂಧಿ ಶುಕ್ರವಾರ ತನ್ನ ಹಳೆಯ ಟ್ವೀಟ್ ವೊಂದನ್ನು ನೆನಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ದೇಶದಲ್ಲಿ ಕೊವೀಡ್ -19 ಪ್ರಕರಣಗಳು 20 ಲಕ್ಷ ಗಡಿ ದಾಟಿದ್ದು, ಮೋದಿ ಸರ್ಕಾರ ನಾಪತ್ತೆಯಾಗಿದೆ.
ಭಾರತದಲ್ಲಿ ಕೊವೀಡ್ -19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದು, ಜುಲೈ ೧೭ರದು ೧೦ಲಕ್ಷ ದಾಟಿದ ಕೋವಿಡ್ ಪ್ರಕರಣಗಳು ಆಗಸ್ಟ್ 10 ರ ಹೊತ್ತಿಗೆ 20 ಲಕ್ಷ ಗಡಿ ದಾಟಿದೆ. ಈ ಸಾಂಕ್ರಾಮಿಕ ರೋಗವನ್ನು ತಡೆಯಲು ಸರ್ಕಾರವು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…