ದೇಶದಲ್ಲಿ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ : ರಾಜ್ಯಪಾಲ ಟಿ.ಸಿ ಗೆಹ್ಲೋಟ್ – Vishwanews24

Featured, ರಾಜ್ಯ ನ್ಯೂಸ್

ದೇಶದಲ್ಲಿ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ : ರಾಜ್ಯಪಾಲ ಟಿ.ಸಿ ಗೆಹ್ಲೋಟ್

ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ವಿಧಾನಸೌಧದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.

ಇಂದು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.

ಗೋವುಗಳ ರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. 1000 ಗೋ ಶಾಲೆಗಳಗಳನ್ನು ನಿರ್ಮಿಸಲಾಗಿದೆ ಗೋವುಗಳ ಪೋಷಣೆಗಾಗಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತರಲಾಗಿದೆ.. ಈ ಮೂಲಕ ದೇಶದಲ್ಲಿ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉಡುಪಿ: ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ : ರಮೇಶ್ ಕಾಂಚನ್ – Vishwanews24

ಫೆ.17 ರಂದು ಬಜೆಟ್ ಮಂಡನೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ರಾಜ್ಯದ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ.

Leave a Reply