Featured

ದೇಶದಲ್ಲಿ ಬಜರಂಗದಳ, PFI, SDPI ಯಾವುದೇ ಇರಲಿ ಎಲ್ಲಾ ಸಂಘಟನೆಗಳನ್ನು ನಿಷೇಧ ಮಾಡಲಿ : ಎಂ.ಬಿ.ಪಾಟೀಲ್ ಆಗ್ರಹ – Vishwanews24

ದೇಶದಲ್ಲಿ ಬಜರಂಗದಳ, PFI, SDPI ಯಾವುದೇ ಇರಲಿ ಎಲ್ಲಾ ಸಂಘಟನೆಗಳನ್ನು ನಿಷೇಧ ಮಾಡಲಿ : ಎಂ.ಬಿ.ಪಾಟೀಲ್ ಆಗ್ರಹ

ಬೆಂಗಳೂರು : ದೇಶದಲ್ಲಿ ಬಜದರಂಗದಳ, ಪಿಎಫ್ ಐ, ಎಸ್ ಡಿಪಿಐ ಎಲ್ಲಾ ಯಾವುದೇ ಇರಲಿ ಎಲ್ಲಾ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜರಂಗದಳ, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಈ ಸಂಘಟನೆಗಳನ್ನು ನಿಷೇಧಿಸಿ ಎಂದು ನಾವೇ ಹೇಳಿದ್ದೇವು. ಆದರೆ ಸಂಘಟನೆಗಳನ್ನು ಬ್ಯಾನ್ ಮಾಡಲು ಅವರು ತಯಾರಿಲ್ಲ. ಈ ಸಂಘಟನೆಗಳನ್ನು ನಿಷೇಧ ಮಾಡಲು ನಮ್ಮ ಬೆಂಬಲ ಯಾವತ್ತೂ ಇರಲಿದೆ ಎಂದರು.

ಪಡುಬಿದ್ರಿ: ರಾಜಕೀಯ ಧುರೀಣ, ಸಮಾಜಸೇವಕ ಪಿ.ಉಮರ್ ಫಾರೂಖ್ ವಿಧಿವಶ – Vishwanews24

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago