ರಾಮನಗರ: ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರಬಾರದು ಎಂಬುದೇ ಬಿಜೆಪಿಗರ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲು ಬಿಜೆಪಿಯೇ ಕಾರಣ. ಅಲ್ಲಿನ ಸರ್ಕಾರ ಉರುಳಿಸಿ ಸರ್ಕಾರ ರಚನೆಗೆ ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ಆದರೆ ಬಾಹ್ಯವಾಗಿ ತಮಗೇನೂ ಗೊತ್ತಿಲ್ಲ ಎಂದು ಆ ಪಕ್ಷದವರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ವಿಚಾರ ಇಡೀ ದೇಶಕ್ಕೇ ಗೊತ್ತಿದೆ. ಮಹಾ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಸರ್ಕಾರವಿರುವ ರಾಜ್ಯದ ರೆಸಾರ್ಟ್ನಲ್ಲಿ ಕೂಡಿಡಲಾಗಿದೆ ಎಂದವರು ಆಪಾದಿಸಿದರು.
ದೇಶದಲ್ಲಿ ಬಿಜೆಪಿ ಬಿಟ್ಟು ಇನ್ನೊಂದು ಪಕ್ಷ ಆಡಳಿತದಲ್ಲಿರಬಾರದು ಎಂಬುದು ಆ ಪಕ್ಷದ ಉದ್ದೇಶವಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ತಂತ್ರ ಹೆಣೆದು ಅಧಿಕಾರಕ್ಕೆ ಬಂದಿದ್ದರು ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…