ಚಿಕ್ಕಬಳ್ಳಾಪುರ: ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ತಿಳಿಸಿದರು.
ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಮೀಪ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ಹಾಗೂ 35 ಎ ವಿಧಿ ರದ್ದುಗೊಳಿಸಿರುವುದು ಐತಿಹಾಸಿಕವಾದ ನಿರ್ಧಾರ. ಇದರಿಂದ ದೇಶದ ಸ್ವಾತಂತ್ರ್ಯದ ಪಡೆದ ಬಳಿಕ ಹುಟ್ಟಿದವರಿಗೆ ಪ್ರದಾನಿ ಮೋದಿ ಮತ್ತೊಂದು ಸ್ವಾತಂತ್ರ ತಂದು ಕೊಟ್ಟಿದ್ದಾರೆಂದರು. ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ. ಮೂರು ತಿಂಗಳಲ್ಲಿ ಮೂರು ಕೋಟಿ ಹೊಸ ಸದಸ್ಯರು ದೇಶದಲ್ಲಿ ಬಿಜೆಪಿ ಹೊಸಬರು ಸದಸ್ಯರಾಗಿದ್ದಾರೆ ಎಂದರು. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸದಸ್ಯತ್ವ ಅಭಿಯಾನಕ್ಕೆ ಸ್ಪಂದನೆ ಸಿಗುತ್ತಿದೆ ಎಂದರು.
ಜಾಹಿರಾತು
ಜಮ್ಮು ಕಾಶ್ಮೀರಕ್ಕೆ ಇದ್ದ ಪ್ರತ್ಯೇಕ ಸ್ಥಾನಮಾನ ರದ್ದತಿಯಿಂದ ದೇಶಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತೊಂದು ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…