Featured

ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ -Vishwanews24

ಚಿಕ್ಕಬಳ್ಳಾಪುರ: ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ತಿಳಿಸಿದರು.

ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಮೀಪ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ಹಾಗೂ 35 ಎ ವಿಧಿ ರದ್ದುಗೊಳಿಸಿರುವುದು ಐತಿಹಾಸಿಕವಾದ ನಿರ್ಧಾರ. ಇದರಿಂದ ದೇಶದ ಸ್ವಾತಂತ್ರ್ಯದ ಪಡೆದ ಬಳಿಕ ಹುಟ್ಟಿದವರಿಗೆ ಪ್ರದಾನಿ ಮೋದಿ ಮತ್ತೊಂದು ಸ್ವಾತಂತ್ರ ತಂದು ಕೊಟ್ಟಿದ್ದಾರೆಂದರು. ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ. ಮೂರು ತಿಂಗಳಲ್ಲಿ ಮೂರು ಕೋಟಿ ಹೊಸ ಸದಸ್ಯರು ದೇಶದಲ್ಲಿ ಬಿಜೆಪಿ ಹೊಸಬರು ಸದಸ್ಯರಾಗಿದ್ದಾರೆ ಎಂದರು. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸದಸ್ಯತ್ವ ಅಭಿಯಾನಕ್ಕೆ ಸ್ಪಂದನೆ ಸಿಗುತ್ತಿದೆ ಎಂದರು.

ಜಾಹಿರಾತು

ಜಮ್ಮು ಕಾಶ್ಮೀರಕ್ಕೆ ಇದ್ದ ಪ್ರತ್ಯೇಕ ಸ್ಥಾನಮಾನ ರದ್ದತಿಯಿಂದ ದೇಶಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತೊಂದು ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆಂದು  ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಹನುಮಂತಪ್ಪ, ರಾಮಣ್ಣ, ಚಂದ್ರಶೇಖರ್,ಲಕ್ಮಿಪತಿ, ಲಕ್ಮಿನಾರಾಯಣ ಗುಪ್ತ, ಮಂಜುನಾಥ, ಕಿರಣ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago