Featured

ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ -Vishwanews24

ಚಿಕ್ಕಬಳ್ಳಾಪುರ: ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ತಿಳಿಸಿದರು.

ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಮೀಪ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ಹಾಗೂ 35 ಎ ವಿಧಿ ರದ್ದುಗೊಳಿಸಿರುವುದು ಐತಿಹಾಸಿಕವಾದ ನಿರ್ಧಾರ. ಇದರಿಂದ ದೇಶದ ಸ್ವಾತಂತ್ರ್ಯದ ಪಡೆದ ಬಳಿಕ ಹುಟ್ಟಿದವರಿಗೆ ಪ್ರದಾನಿ ಮೋದಿ ಮತ್ತೊಂದು ಸ್ವಾತಂತ್ರ ತಂದು ಕೊಟ್ಟಿದ್ದಾರೆಂದರು. ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ. ಮೂರು ತಿಂಗಳಲ್ಲಿ ಮೂರು ಕೋಟಿ ಹೊಸ ಸದಸ್ಯರು ದೇಶದಲ್ಲಿ ಬಿಜೆಪಿ ಹೊಸಬರು ಸದಸ್ಯರಾಗಿದ್ದಾರೆ ಎಂದರು. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸದಸ್ಯತ್ವ ಅಭಿಯಾನಕ್ಕೆ ಸ್ಪಂದನೆ ಸಿಗುತ್ತಿದೆ ಎಂದರು.

ಜಾಹಿರಾತು

ಜಮ್ಮು ಕಾಶ್ಮೀರಕ್ಕೆ ಇದ್ದ ಪ್ರತ್ಯೇಕ ಸ್ಥಾನಮಾನ ರದ್ದತಿಯಿಂದ ದೇಶಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತೊಂದು ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆಂದು  ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಹನುಮಂತಪ್ಪ, ರಾಮಣ್ಣ, ಚಂದ್ರಶೇಖರ್,ಲಕ್ಮಿಪತಿ, ಲಕ್ಮಿನಾರಾಯಣ ಗುಪ್ತ, ಮಂಜುನಾಥ, ಕಿರಣ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

6 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago