ಉಡುಪಿ: ಕಂಸ ಜಗತ್ತಿನ ಮೊದಲ ಉಗ್ರಗಾಮಿಯಾಗಿದ್ದು ನಮ್ಮೊಳಗಿನ ಕೆಟ್ಟ ಕಾಮನೆಗಳೇ ಕಂಸ. ಕೃಷ್ಣ ದೇವರು ಇದನ್ನು ಸಂಹರಿಸಬೇಕು. , ಕೃಷ್ಣಾರ್ಘ್ಯ ಸಂದರ್ಭ ದೇಶದಲ್ಲಿ ಭಯೋತ್ಪಾದನೆ ಕೊನೆಯಾಗಲು ಪ್ರಾರ್ಥನೆ ಸಲ್ಲಿಸೋಣ ಎಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಜಾಹಿರಾತು
ದೇವರು ಬಯಸಿದ್ದನ್ನು ನೀಡಲು ಸಮರ್ಥ ದೇವರಿಗೆ ಸಾವಿರ ಕೈ. ಆದರೆ ನಮಗಿರುವುದು ಎರಡೇ ಕೈ. ಹಾಗಾಗಿ ದೇವರು ಕೊಡಲು ಶುರು ಮಾಡಿದರೆ ಪಡೆಯುವ ಸಾಮರ್ಥ್ಯ ಮನುಷ್ಯರಲ್ಲಿ ಇಲ್ಲ. ಕೆಲ ತಿಂಗಳ ಹಿಂದೆ ತೀವ್ರ ನೀರಿನ ಕೊರತೆ ಉಂಟಾಗಿತ್ತು. ಎಲ್ಲರೂ ಎಲ್ಲರೂ ನೀರು ಬೇಕು ಎಂದು ಪ್ರಾರ್ಥಿಸಿದರು. ಈಗ ನಿರಂತರ ಮಳೆ ಸುರಿಯುತ್ತಿದೆ, ಮಳೆ ಸಾಕು ಎಂಬ ಪರಿಸ್ಥಿತಿ ಇದೆ. ಹೀಗಾಗಿ ನಮಗೆ ಯಾವಾಗ ಏನು ಬೇಕೋ ಅದನ್ನು ನೀಡು ಎಂದು ಪ್ರಾರ್ಥಿಸೋಣ ಎಂದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…