ಲಕ್ನೋ : ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಶರಿಯತ್ ಅಥವಾ ಇಸ್ಲಾಮಿಕ್ ಕಾನೂನಿನ ಮೂಲಕವಲ್ಲ ಎಂದು ಕರ್ನಾಟಕ ಹಿಜಾಬ್ ವಿವಾದದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದಾರೆ.
“ನಮ್ಮ (ಮುಸ್ಲಿಂ) ಹೆಣ್ಣು ಮಕ್ಕಳಿಗೆ ಹಕ್ಕುಗಳನ್ನು ಮತ್ತು ಆಕೆಗೆ ಅರ್ಹವಾದ ಗೌರವವನ್ನು ನೀಡಲು ಪ್ರಧಾನ ಮಂತ್ರಿ ತ್ರಿವಳಿ ತಲಾಖ್ ಕಾನೂನನ್ನು ರದ್ದುಗೊಳಿಸಿದರು. ಈ ವ್ಯವಸ್ಥೆಯೂ ಭಾರತದ ಸಂವಿಧಾನದ ಮೇಲೆ ನಡೆಸಲಾಗುವುದು, ಶರಿಯತ್ ಅಲ್ಲ ಎಂದು ಆದಿತ್ಯನಾಥ್ ಎಐಎಂಐಎಂ ಮುಖ್ಯಸ್ಥ ಓವೈಸಿ ಅವರ ‘ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಪ್ರಧಾನಿಯಾಗುತ್ತಾರೆ” ಎಂಬ ಮಾತಿಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ :
“ನಾವು ನಮ್ಮ ವೈಯಕ್ತಿಕ ಧಾರ್ಮಿಕ ನಂಬಿಕೆಗಳು ಮತ್ತು ಆಯ್ಕೆಗಳನ್ನು ದೇಶ ಮತ್ತು ಅದರ ಸಂಸ್ಥೆಗಳ ಮೇಲೆ ಹೇರಲು ಸಾಧ್ಯವಿಲ್ಲ. ನಾನು ಉತ್ತರಪ್ರದೇಶದಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಕೇಸರಿ ವಸ್ತ್ರ ಧರಿಸಲು ಹೇಳಬಹುದೇ? ಶಾಲೆಗಳಲ್ಲಿ ಡ್ರೆಸ್ ಕೋಡ್ ಜಾರಿಗೊಳಿಸಬೇಕು.ದೇಶವು ಸಂವಿಧಾನದ ಪ್ರಕಾರ ನಡೆದಾಗ, ಮಹಿಳೆಯರಿಗೆ ಅವರ ಗೌರವ, ಭದ್ರತೆ ಮತ್ತು ಸ್ವಾತಂತ್ರ್ಯ ಸಿಗುತ್ತದೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…