ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಕರ್ನಾಟಕ ಭಜರಂಗದಳ ಸುದೀರ್ಘ ಪತ್ರ ಬರೆದಿದೆ.
ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ, ದಾಳಿ ನಡೆಸಲಾಗಿದೆ. ಇದರಿಂದ ಹಿಂದೂ ಸಮಾಜ ತಾಳ್ಮೆ ಕಾಯ್ದುಕೊಂಡಿತ್ತಾದರೂ ಶಾಂತವಾಗಿ ವರ್ತಿಸುತ್ತಿದ್ದೇವೆ. ಹಾಗಾಗಿ, ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮ ಕೈಗೊಳ್ಳಿ ಅಂತ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
* ನಮಾಜ್ ಮುಗಿಸಿ ಬರುವ ಯುವಕರನ್ನು ಪ್ರಚೋದಿಸುವವರ ಮೇಲೆ ಕ್ರಮ ಕೈಗೊಳ್ಳಬೇಕು
* ಮುಲ್ಲಾಗಳು/ಮೌಲ್ವಿಗಳು ಅಥವಾ ಬೇರೆಯವರು ಜಿಹಾದಿ ಭಾಷಣ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು
* ಬೆದರಿಕೆಗೆ ಒಳಗಾದವರಿಗೆ ಭದ್ರತೆಯನ್ನು ಒದಗಿಸಬೇಕು
* ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
* ಎನ್ಐಎಯಿಂದ ಗಲಭೆ ನಡೆದ ರಾಜ್ಯಗಳಲ್ಲಿ ತನಿಖೆಗೆ ಆದೇಶಿಸಬೇಕು
* ಪಿಎಫ್ಐ, ತಬ್ಲಿಘಿ ಜಮಾತ್ನಂತಹ ಸಂಘಟನೆಗಳ ಮೇಲೆ ತಕ್ಷಣ ಶಾಶ್ವತ ನಿಷೇಧ ಹೇರಬೇಕು
* ಹಿಂದೂ ಅಲ್ಪಸಂಖ್ಯಾತರಾಗಿರುವ ಸ್ಥಳಗಳಲ್ಲಿ ಭದ್ರತೆಗೆ ವ್ಯವಸ್ಥೆ ಮಾಡಬೇಕು
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…