ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಕರ್ನಾಟಕ ಭಜರಂಗದಳ ಸುದೀರ್ಘ ಪತ್ರ ಬರೆದಿದೆ.
ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ, ದಾಳಿ ನಡೆಸಲಾಗಿದೆ. ಇದರಿಂದ ಹಿಂದೂ ಸಮಾಜ ತಾಳ್ಮೆ ಕಾಯ್ದುಕೊಂಡಿತ್ತಾದರೂ ಶಾಂತವಾಗಿ ವರ್ತಿಸುತ್ತಿದ್ದೇವೆ. ಹಾಗಾಗಿ, ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮ ಕೈಗೊಳ್ಳಿ ಅಂತ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
* ನಮಾಜ್ ಮುಗಿಸಿ ಬರುವ ಯುವಕರನ್ನು ಪ್ರಚೋದಿಸುವವರ ಮೇಲೆ ಕ್ರಮ ಕೈಗೊಳ್ಳಬೇಕು
* ಮುಲ್ಲಾಗಳು/ಮೌಲ್ವಿಗಳು ಅಥವಾ ಬೇರೆಯವರು ಜಿಹಾದಿ ಭಾಷಣ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು
* ಬೆದರಿಕೆಗೆ ಒಳಗಾದವರಿಗೆ ಭದ್ರತೆಯನ್ನು ಒದಗಿಸಬೇಕು
* ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
* ಎನ್ಐಎಯಿಂದ ಗಲಭೆ ನಡೆದ ರಾಜ್ಯಗಳಲ್ಲಿ ತನಿಖೆಗೆ ಆದೇಶಿಸಬೇಕು
* ಪಿಎಫ್ಐ, ತಬ್ಲಿಘಿ ಜಮಾತ್ನಂತಹ ಸಂಘಟನೆಗಳ ಮೇಲೆ ತಕ್ಷಣ ಶಾಶ್ವತ ನಿಷೇಧ ಹೇರಬೇಕು
* ಹಿಂದೂ ಅಲ್ಪಸಂಖ್ಯಾತರಾಗಿರುವ ಸ್ಥಳಗಳಲ್ಲಿ ಭದ್ರತೆಗೆ ವ್ಯವಸ್ಥೆ ಮಾಡಬೇಕು
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…