Featured

ದೇಶದಲ್ಲೇ ಅತಿ ಹೆಚ್ಚು ಸಂಬಳ ನೀಡುತ್ತಿರುವ ಮಹಾನಗರ ಬೆಂಗಳೂರು..

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಗರಿಮೆ. ಐಟಿ-ಬಿಟಿ ಖ್ಯಾತಿಯ ಬೆಂಗಳೂರು ನಗರ ಸಾಫ್ಟ್ವೇರ್ ಮತ್ತು ಐಟಿ ಸೇವೆ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಮತ್ತು ಗ್ರಾಹಕ ವಲಯದ ಉದ್ಯಮಗಳಲ್ಲಿ ನೌಕರರಿಗೆ ಅತಿ ಹೆಚ್ಚಿನ ಸಂಬಳ ಪಾವತಿಸುತ್ತಿರುವ ನಗರಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ.

ಪ್ರಥಮ ಬಾರಿಗೆ ವೇತನ ಪಾವತಿ ಕುರಿತಂತೆ ಲಿಂಕ್ ಇನ್ ಸಂಸ್ಥೆಯು ನಡೆಸಿದ ಅಧ್ಯಯನ ಈ ವರದಿ ಪ್ರಕಟಿಸಿದೆ ತಂತ್ರಜ್ಞಾನ ಉದ್ಯಮದಲ್ಲಿ ಬೆಂಗಳೂರು ಅತಿ ಹೆಚ್ಚಿನ ಸಂಬಳ ನೀಡುತ್ತಿದ್ದು ಮುಂಬೈ ದೆಹಲಿ ನಂತರದ ಸ್ಥಾನ ಪಡೆದಿದೆ.

ಹಾರ್ಡ್ ವೇರ್ ಮತ್ತು ಐಟಿ ಸಂಬಂಧಿ ಕ್ಷೇತ್ರಗಳಲ್ಲಿ ಸಂಬಳ ನೀಡುವ ವಿಚಾರಕ್ಕೆ ಬೆಂಗಳೂರು ಮುಂಚೂಣಿಯಲ್ಲಿದ್ದರೆ ಮುಂಬೈ ಮತ್ತು ದೆಹಲಿ ನಂತರದ ಸ್ಥಾನದಲ್ಲಿದೆ.

ಬೆಂಗಳೂರಿನಲ್ಲಿ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ಕ್ಷೇತ್ರದಲ್ಲಿ ಸರಾಸರಿ ವಾರ್ಷಿಕ 15 ಲಕ್ಷ ರು. ಹಾಗೂ ಸಾಫ್ಟ್‌ವೇರ್ ಕ್ಷೇತ್ರದಲ್ಲಿ 12 ಲಕ್ಷ ರು., ಗ್ರಾಹಕ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 9 ಲಕ್ಷ ರುಪಾಯಿ ಸಂಬಳ ನೀಡಲಾಗುತ್ತಿದೆ ಎಂದು ಲಿಂಕ್ಡ್‌ಇನ್ ಸಮೀಕ್ಷೆ ತಿಳಿಸಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

14 hours ago