ನವದೆಹಲಿ : ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರಿಗೆ, ಇ-ಸಿಗರೇಟ್ ಮತ್ತು ವೇಪಿಂಗ್ ಉತ್ಪನ್ನಗಳನ್ನು ದೇಶದ್ಲಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮನವಿ ಮಾಡಿದ್ದರು. ಇಂತಹ ಮನವಿ ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ದೇಶದಾದ್ಯಂತ ಇ-ಸಿಗರೇಟ್ ನಿಷೇಧಿಸಿ, ಸುಗ್ರೀವಾಜ್ಞೆ ಹೊರಡಿಸಿದೆ.
ಇ-ಸಿಗರೇಟ್ನ ಉತ್ಪಾದನೆ, ತಯಾರಿಕೆ, ಆಮದು, ರಫ್ತು, ಸಾಗಾಟ, ಮಾರಾಟ, ವಿತರಣೆ, ಸಂಗ್ರಹಣೆ ಹಾಗೂ ಜಾಹೀರಾತು ಎಲ್ಲವನ್ನೂ ನಿಷೇಧಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಂತಹ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ, ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ ಇ-ಸಿಗರೇಟ್ ನಿಷೇಧಕ್ಕೆ ಸಲ್ಲಿಸಲಾಗಿದ್ದ ಮನವಿಯ ಪ್ರಸ್ತಾಪ ಕೂಡ ನಡೆಸಿದಸಿದ ಕೇಂದ್ರ ಸರ್ಕಾರ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಇ-ಸಿಗರೇಟ್ ಅನ್ನು ದೇಶಾದ್ಯಂತ ನಿಷೇಧಿಸಿದಿ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…