ನವದೆಹಲಿ : ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರಿಗೆ, ಇ-ಸಿಗರೇಟ್ ಮತ್ತು ವೇಪಿಂಗ್ ಉತ್ಪನ್ನಗಳನ್ನು ದೇಶದ್ಲಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮನವಿ ಮಾಡಿದ್ದರು. ಇಂತಹ ಮನವಿ ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ದೇಶದಾದ್ಯಂತ ಇ-ಸಿಗರೇಟ್ ನಿಷೇಧಿಸಿ, ಸುಗ್ರೀವಾಜ್ಞೆ ಹೊರಡಿಸಿದೆ.
ಇ-ಸಿಗರೇಟ್ನ ಉತ್ಪಾದನೆ, ತಯಾರಿಕೆ, ಆಮದು, ರಫ್ತು, ಸಾಗಾಟ, ಮಾರಾಟ, ವಿತರಣೆ, ಸಂಗ್ರಹಣೆ ಹಾಗೂ ಜಾಹೀರಾತು ಎಲ್ಲವನ್ನೂ ನಿಷೇಧಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಂತಹ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ, ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ ಇ-ಸಿಗರೇಟ್ ನಿಷೇಧಕ್ಕೆ ಸಲ್ಲಿಸಲಾಗಿದ್ದ ಮನವಿಯ ಪ್ರಸ್ತಾಪ ಕೂಡ ನಡೆಸಿದಸಿದ ಕೇಂದ್ರ ಸರ್ಕಾರ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಇ-ಸಿಗರೇಟ್ ಅನ್ನು ದೇಶಾದ್ಯಂತ ನಿಷೇಧಿಸಿದಿ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…