ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​ -Vishwanews24

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​

ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದಾರೆ.

“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್​ನ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago