ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​ -Vishwanews24

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​

ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದಾರೆ.

“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್​ನ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

Vishwa News 24

Recent Posts

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

7 minutes ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

24 minutes ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

32 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

46 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

15 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 day ago