ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​ -Vishwanews24

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​

ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದಾರೆ.

“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್​ನ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

10 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

12 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

12 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

12 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

12 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

12 hours ago