ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​ -Vishwanews24

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​

ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದಾರೆ.

“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್​ನ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

24 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago