ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್ಆರ್ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್ನ ಹಿರಿಯ ನಾಯಕ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…