Featured

ದೇಶದ್ರೋಹ ಆರೋಪ ಸಾಬೀತು : ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ -Vishwanews24

ಇಸ್ಲಮಾಬಾದ್,: ದೇಶದ್ರೋಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರಫ್ ಅವರಿಗೆ ಪೇಶಾವರ ಹೈಕೋರ್ಟ್ ಗಲ್ಲುಶಿಕ್ಷೆಯನ್ನು ವಿಧಿಸಿದೆ.

ಪೇಶಾವರ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಶೇಷ ನ್ಯಾಯ ಮಂಡಳಿಯ ತ್ರಿಸದಸ್ಯ ಪೀಠ 2:1 ಅನುಪಾತದಲ್ಲಿ ಗಲ್ಲು ಶಿಕ್ಷೆಯ ತೀರ್ಪನ್ನು ಪ್ರಕಟಿಸಿದೆ. ಈ ಮೂಲಕ ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಗಲ್ಲು ಶಿಕ್ಷೆಗೆ ಒಳಗಾದ ಅಧ್ಯಕ್ಷ ಎಂಬ ಕುಖ್ಯಾತಿಗೆ ಮುಷರಫ್ ಪಾತ್ರರಾಗಿದ್ದಾರೆ.

ದುಬೈನಲ್ಲಿ ನೆಲೆಸಿರುವ ಮುಷರಫ್ 1999 ರಿಂದ 2008ರವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಅಧ್ಯಕ್ಷರಾಗಿದ್ದ ಮುಷರಫ್, 2007ರ ನವೆಂಬರ್ 3ರಂದು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಅಧಿಕಾರಕ್ಕೆ ಏರಿದ ನವಾಜ್ ಷರೀಫ್ ನೇತೃತ್ವದ ಸರ್ಕಾರ, ಮುಷರಫ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. 2014ರ ಮಾರ್ಚ್ 31ರಂದು ಅವರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago