ಬೆಂಗಳೂರು: ದೇಶದ ಆರ್ಥಿಕಕತೆ ಪ್ರಪಾತಕ್ಕೆ ಬಿದ್ದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಸರ್ಕಾರ ತಮ್ಮ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ದೇವರ ಮೇಲೆ ಹೊರೆ ಹಾಕುತ್ತಿದೆ ಎಂದು ಕಿಡಿಕಾರಿದ್ದಾರೆ.
ತಮ್ಮ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ACT OF GOD ಎನ್ನುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಈಗ ದೇಶದ ಆರ್ಥಿಕತೆಯನ್ನ ಇನ್ನಷ್ಟು ಪ್ರಪಾತಕ್ಕೆ ತಳ್ಳಿರುವುದು ಅಂಕಿಅಂಶ ಸಮೇತವಾಗಿ ರುಜುವಾತಾಗಿದೆ. ದೇಶದ ಜಿಡಿಪಿ ಶೇಕಡ 29.9 ರಷ್ಟು ಋಣಾತ್ಮಕ ಕುಸಿತ ಕಂಡಿದೆ.
ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಿದ್ದು ದೇಶದಲ್ಲಿ ಎಲ್ಲವು ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತಿರಿ ಪ್ರಧಾನಿಗಳೇ..? ಉತ್ತರಿಸಿ ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…