ಬೆಂಗಳೂರು: ದೇಶದ ಆರ್ಥಿಕಕತೆ ಪ್ರಪಾತಕ್ಕೆ ಬಿದ್ದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಸರ್ಕಾರ ತಮ್ಮ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ದೇವರ ಮೇಲೆ ಹೊರೆ ಹಾಕುತ್ತಿದೆ ಎಂದು ಕಿಡಿಕಾರಿದ್ದಾರೆ.
ತಮ್ಮ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ACT OF GOD ಎನ್ನುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಈಗ ದೇಶದ ಆರ್ಥಿಕತೆಯನ್ನ ಇನ್ನಷ್ಟು ಪ್ರಪಾತಕ್ಕೆ ತಳ್ಳಿರುವುದು ಅಂಕಿಅಂಶ ಸಮೇತವಾಗಿ ರುಜುವಾತಾಗಿದೆ. ದೇಶದ ಜಿಡಿಪಿ ಶೇಕಡ 29.9 ರಷ್ಟು ಋಣಾತ್ಮಕ ಕುಸಿತ ಕಂಡಿದೆ.
ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಿದ್ದು ದೇಶದಲ್ಲಿ ಎಲ್ಲವು ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತಿರಿ ಪ್ರಧಾನಿಗಳೇ..? ಉತ್ತರಿಸಿ ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…