ಮಂಗಳೂರು : “ಮಂಗಳೂರು ಗೋಲಿಬಾರ್ ವೇಳೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿ ವಾಪಾಸ್ ಪಡೆದದ್ದು ಬಿಜೆಪಿ ಸರ್ಕಾರ ತೆಗೆದುಕೊಂಡ ಕೆಟ್ಟ ನಿರ್ಧಾರ, ಟಾರ್ಗೆಟ್ ನಡೆಸಿ ಘೋಷಿಸಿದ ಪರಿಹಾರವನ್ನು ವಾಪಾಸ್ ತೆಗೆದುಕೊಂಡಿದ್ದಾರೆ” ಎಂದು ಮಂಗಳೂರಿನಲ್ಲಿ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾತಾನಾಡಿದ ಸಸಿಕಾಂತ್ ಸೆಂಥಿಲ್ ಅವರು, “ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವು ಬೇಸರ ತಂದಿದೆ, ದೇಶದ ಈಗಿನ ವಾತಾವರಣ ಸರಿಯಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಸಿಎಎ ಮತ್ತು ಎನ್ಆರ್ಸಿ ಜಾರಿಯಿಂದಾಗಿ ಬಡವರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತದೆ, ಕಾಯ್ದೆಗಳ ಜಾರಿಗೆಯಿಂದಾಗಿ ದೇಶ ವಿಭಜನೆಯಾಗುತ್ತಿದೆ, ಜಾರಿಗೆ ಬಂದಂತಹ ಈ ಕಾಯ್ದೆಗಳು ದೇಶಕ್ಕೆ ಅವಶ್ಯಕತೆಯಿರಲಿಲ್ಲ, ರಾಷ್ಟ್ರೀಯ ಪೌರತ್ವ ಮಸೂದೆ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಗಳು ಬಡವರಿಗೆ ವಿರುದ್ಧವಾಗಿವೆ” ಎಂದು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…