ಮಂಗಳೂರು : “ಮಂಗಳೂರು ಗೋಲಿಬಾರ್ ವೇಳೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿ ವಾಪಾಸ್ ಪಡೆದದ್ದು ಬಿಜೆಪಿ ಸರ್ಕಾರ ತೆಗೆದುಕೊಂಡ ಕೆಟ್ಟ ನಿರ್ಧಾರ, ಟಾರ್ಗೆಟ್ ನಡೆಸಿ ಘೋಷಿಸಿದ ಪರಿಹಾರವನ್ನು ವಾಪಾಸ್ ತೆಗೆದುಕೊಂಡಿದ್ದಾರೆ” ಎಂದು ಮಂಗಳೂರಿನಲ್ಲಿ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾತಾನಾಡಿದ ಸಸಿಕಾಂತ್ ಸೆಂಥಿಲ್ ಅವರು, “ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವು ಬೇಸರ ತಂದಿದೆ, ದೇಶದ ಈಗಿನ ವಾತಾವರಣ ಸರಿಯಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಸಿಎಎ ಮತ್ತು ಎನ್ಆರ್ಸಿ ಜಾರಿಯಿಂದಾಗಿ ಬಡವರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತದೆ, ಕಾಯ್ದೆಗಳ ಜಾರಿಗೆಯಿಂದಾಗಿ ದೇಶ ವಿಭಜನೆಯಾಗುತ್ತಿದೆ, ಜಾರಿಗೆ ಬಂದಂತಹ ಈ ಕಾಯ್ದೆಗಳು ದೇಶಕ್ಕೆ ಅವಶ್ಯಕತೆಯಿರಲಿಲ್ಲ, ರಾಷ್ಟ್ರೀಯ ಪೌರತ್ವ ಮಸೂದೆ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಗಳು ಬಡವರಿಗೆ ವಿರುದ್ಧವಾಗಿವೆ” ಎಂದು ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…