ನವದೆಹಲಿ: ಇಡೀ ದೇಶದ ನಾಗರಿಕರಿಗೆ ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುವ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ ತಿಳಿಸಿದ್ದಾರೆ.
ಕೊರೋನಾ ಲಸಿಕೆಯನ್ನು ವಿತರಿಸುವ ಬಗ್ಗೆ ಸನ್ನದ್ಧವಾಗಿರುವ ಕ್ರಮಗಳ ಕುರಿತು ಪರಿಶೀಲಿಸಲು ಸರ್ಕಾರ ಶನಿವಾರ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್ ನ್ನು ಆರಂಭಿಸಿದ್ದು, ಇಂದು ದೆಹಲಿಯ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರು ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಪ್ರಶ್ನೆ ಮಾಡಿದರು. ಆಗ ಸಚಿವರು ಕೇವಲ ದೆಹಲಿಯಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಕೋವಿಡ್-19 ಲಸಿಕೆ ಉಚಿತವಾಗಿ ಜನತೆಗೆ ದೊರಕಲಿದೆ ಎಂದು ಜನತೆಗೆ ಆಶ್ವಾಸನೆ ನೀಡಿದರು.
ಸದ್ಯ ದೆಹಲಿಯಲ್ಲಿ ಕೊರೋನಾಗೆ ಔಷಧಿ ಮತ್ತು ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿದೆ.
ದೇಶಭಕ್ತಿ ಎಂಬುದು ಹಿಂದೂಗಳ ಮೂಲ ಗುಣವಾಗಿದೆ : ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ -Vishwanews24
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…