Featured

ದೇಶದ ಕಳಪೆ ಆರ್ಥಿಕ ಪರಿಸ್ಥಿತಿಯ ಹಿಂದೆ ಯಾರು ಇದ್ದಾರೆ ? ಸ್ಪಷ್ಟನೆ ನೀಡುವಂತೆ ಮೋದಿ ಸರ್ಕಾರವನ್ನು ಆಗ್ರಹಿಸಿದ ಪ್ರಿಯಾಂಕಾ ಗಾಂಧಿ -Vishwanews24

ನವದೆಹಲಿ: 2019-20ರ ವಾರ್ಷಿಕ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 7 ವರ್ಷದಲ್ಲೇ ಕನಿಷ್ಠ ಶೇಕಡಾ 5 ಕ್ಕೆ ಕುಸಿದಿದ್ದರಿಂದಾಗಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.

ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ ನಲ್ಲಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದ್ದಾರೆ. ‘ಅಚ್ಚೆ ದಿನ್’ ಭರವಸೆ ನೀಡಿದ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸರ್ಕಾರವು ಆರ್ಥಿಕತೆಯನ್ನು ಪಂಕ್ಚರ್ ಮಾಡಿದೆ ಎಂದಿದ್ದಾರೆ.ಇನ್ನು ಮುಂದುವರೆದು ಇತ್ತಕಡೆ ಜಿಡಿಪಿನೂ ಬೆಳವಣಿಗೆ ಹೊಂದಿಲ್ಲ ಅಥವಾ ಯುಎಸ್ ಡಾಲರ್ ವಿರುದ್ಧ ರೂಪಾಯಿ ಬಲವಾಗಿಲ್ಲ, ಮತ್ತು ಉದ್ಯೋಗಗಳು ಕಾಣೆಯಾಗಿವೆ ಎಂದು ಟೀಕಿಸಿದ್ದಾರೆ.

ದೇಶದ ಕಳಪೆ ಆರ್ಥಿಕ ಪರಿಸ್ಥಿತಿಯ ಹಿಂದೆ ಯಾರು ಇದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಪ್ರಿಯಾಂಕಾ ಗಾಂಧಿ ಮೋದಿ ಸರ್ಕಾರವನ್ನು ಆಗ್ರಹಿಸಿದರು. 2019-20ರ ಅವಧಿಯಲ್ಲಿ ಜಿಡಿಪಿ ಏಳು ವರ್ಷಗಳಲ್ಲೇ ಕನಿಷ್ಠ ಶೇ 5 ಕ್ಕೆ ಇಳಿದಿದೆ ಎಂದು ಸರ್ಕಾರದ ಅಂಕಿ ಅಂಶಗಳು ತೋರಿಸಿದ ನಂತರ ಅವರು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

‘2019-20ರ ತ್ರೈಮಾಸಿಕ 1 ರಲ್ಲಿ ಸ್ಥಿರವಾದ (2011-12) ಬೆಲೆಗಳು 35.85 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ, 2018-19ರ ತ್ರೈಮಾಸಿಕ 1 ರಲ್ಲಿ 34.14 ಲಕ್ಷ ಕೋಟಿ ರೂ.ಗಳಂತೆ, ಇದು ಬೆಳವಣಿಗೆಯ ದರವನ್ನು 5.0 ರಷ್ಟು ತೋರಿಸುತ್ತದೆ ಎಂದು ಸರ್ಕಾರ ಹೇಳಿಕೆ ನೀಡಿತ್ತು.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

4 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago