ನವದೆಹಲಿ: ಆರ್ಥಿಕ ಹಿಂಜರಿತ ತಡೆಗೆ ಪರಿಹಾರೋಪಾಯ ಕೈಗೊಳ್ಳಬೇಕು ಇಲ್ಲವೇ ಅರ್ಥವ್ಯವಸ್ಥೆಯನ್ನು ಸದೃಢಗೊಳಿಸುವ ಕುರಿತು ದೇಶದ ಜನತೆಗೆ ಭರವಸೆ ನೀಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.
ಭಾರತದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೌನ ತಾಳಿರುವುದು ತುಂಬಾ ಅಪಾಯಕಾರಿ. ಮನ್ನಿಸುವಿಕೆ ಅಥವಾ ವಾಕ್ಚಾತುರ್ಯ ಕೆಲಸ ಮಾಡುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ದೇಶದ ಜನರಿಗೆ ಭರವಸೆ ನೀಡಲು ಕೇಂದ್ರ ಸರ್ಕಾರಕ್ಕೆ ಪರಿಹಾರ ಅಥವಾ ಶಕ್ತಿಯೂ ಇಲ್ಲದಂತಾಗಿದೆ. ಈ ವಿಷಯಯದಲ್ಲಿ ಕಾರಣಗಳು, ವಾಕ್ಚಾತುರ್ಯ ಮತ್ತು ಮನ್ನಿಸುವಿಕೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಆರ್ಥಿಕ ಪ್ರಗತಿ ಇಳಿಮುಖಗೊಳ್ಳುತ್ತಿರುವ ಬಗ್ಗೆ ಹಲವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆರ್ಥಿಕ ಕುಸಿತ ತಡೆಗೆ ಕೇಂದ್ರ ಸರಕಾರ ತ್ವರಿತಗತಿಯಲ್ಲಿ ಸುಧಾರಣಾ ಕ್ರಮ ಕೈಗೊಳ್ಳಬೇಕೆಂದು ಜನ ಒತ್ತಾಯಿಸುತ್ತಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…