ನವದೆಹಲಿ: ಆರ್ಥಿಕ ಹಿಂಜರಿತ ತಡೆಗೆ ಪರಿಹಾರೋಪಾಯ ಕೈಗೊಳ್ಳಬೇಕು ಇಲ್ಲವೇ ಅರ್ಥವ್ಯವಸ್ಥೆಯನ್ನು ಸದೃಢಗೊಳಿಸುವ ಕುರಿತು ದೇಶದ ಜನತೆಗೆ ಭರವಸೆ ನೀಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.
ಭಾರತದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೌನ ತಾಳಿರುವುದು ತುಂಬಾ ಅಪಾಯಕಾರಿ. ಮನ್ನಿಸುವಿಕೆ ಅಥವಾ ವಾಕ್ಚಾತುರ್ಯ ಕೆಲಸ ಮಾಡುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ದೇಶದ ಜನರಿಗೆ ಭರವಸೆ ನೀಡಲು ಕೇಂದ್ರ ಸರ್ಕಾರಕ್ಕೆ ಪರಿಹಾರ ಅಥವಾ ಶಕ್ತಿಯೂ ಇಲ್ಲದಂತಾಗಿದೆ. ಈ ವಿಷಯಯದಲ್ಲಿ ಕಾರಣಗಳು, ವಾಕ್ಚಾತುರ್ಯ ಮತ್ತು ಮನ್ನಿಸುವಿಕೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಆರ್ಥಿಕ ಪ್ರಗತಿ ಇಳಿಮುಖಗೊಳ್ಳುತ್ತಿರುವ ಬಗ್ಗೆ ಹಲವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆರ್ಥಿಕ ಕುಸಿತ ತಡೆಗೆ ಕೇಂದ್ರ ಸರಕಾರ ತ್ವರಿತಗತಿಯಲ್ಲಿ ಸುಧಾರಣಾ ಕ್ರಮ ಕೈಗೊಳ್ಳಬೇಕೆಂದು ಜನ ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…