ಹಾಸನ: ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದ ನಾಗರಿಕರು ದಾರಿ ತಪ್ಪಿ ಹೋಗುತ್ತಿದ್ದಾರೆ. ಬ್ರಿಟಿಷ್ ಆಳ್ವಿಕೆಯಲ್ಲಿ ಇಂತಹ ಸ್ಥಿತಿ ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಡಲು ಯಾರಾದರೂ ನಾಯಕತ್ವ ವಹಿಸಿಕೊಳ್ಳಬೇಕಾಗಿದೆ. ದೇವೇಗೌಡರು ಕರ್ನಾಟಕ ಬಿಡಬೇಕು. ನಾವು ಜೆಪಿ ಮಟ್ಟದಲ್ಲಿ ಇರದಿದ್ದರೂ ಯಾರಾದರೂ ನಾಯಕತ್ವ ಹೊರದಿದ್ದರೆ ಸಾಧ್ಯವಿಲ್ಲ ಎಂದರು.
ನಮ್ಮ ಕುಟುಂಬದವರು ಕೈಗೊಂಡ ಕೆಲವು ನಿರ್ಧಾರಗಳು ತಪ್ಪಾಗಿರಬಹುದು. ಆದರೆ ನಾವು ರಾಜ್ಯಕ್ಕೆ ತೊಂದರೆಯಾಗುವ ನಿರ್ಧಾರ ಮಾಡಿಲ್ಲ. ನಾನು ಹೆದರಿ ಕೂರುವುದಿಲ್ಲ. ಈಗ ಮಾತನಾಡುವುದು ಎಷ್ಟು ಕಷ್ಟಕರ ಎನ್ನುವುದು ಗೊತ್ತಿದೆ. ಒಂದು ಕಾಲದಲ್ಲಿ ರಾಜೀವ್ ಗಾಂಧಿ ೪೨೪ ಸೀಟು ಗೆದ್ದಿರಲಿಲ್ಲವೇ ಎಲ್ಲವೂ ಬದಲಾಗುತ್ತದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…