ಹಾಸನ: ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದ ನಾಗರಿಕರು ದಾರಿ ತಪ್ಪಿ ಹೋಗುತ್ತಿದ್ದಾರೆ. ಬ್ರಿಟಿಷ್ ಆಳ್ವಿಕೆಯಲ್ಲಿ ಇಂತಹ ಸ್ಥಿತಿ ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಡಲು ಯಾರಾದರೂ ನಾಯಕತ್ವ ವಹಿಸಿಕೊಳ್ಳಬೇಕಾಗಿದೆ. ದೇವೇಗೌಡರು ಕರ್ನಾಟಕ ಬಿಡಬೇಕು. ನಾವು ಜೆಪಿ ಮಟ್ಟದಲ್ಲಿ ಇರದಿದ್ದರೂ ಯಾರಾದರೂ ನಾಯಕತ್ವ ಹೊರದಿದ್ದರೆ ಸಾಧ್ಯವಿಲ್ಲ ಎಂದರು.
ನಮ್ಮ ಕುಟುಂಬದವರು ಕೈಗೊಂಡ ಕೆಲವು ನಿರ್ಧಾರಗಳು ತಪ್ಪಾಗಿರಬಹುದು. ಆದರೆ ನಾವು ರಾಜ್ಯಕ್ಕೆ ತೊಂದರೆಯಾಗುವ ನಿರ್ಧಾರ ಮಾಡಿಲ್ಲ. ನಾನು ಹೆದರಿ ಕೂರುವುದಿಲ್ಲ. ಈಗ ಮಾತನಾಡುವುದು ಎಷ್ಟು ಕಷ್ಟಕರ ಎನ್ನುವುದು ಗೊತ್ತಿದೆ. ಒಂದು ಕಾಲದಲ್ಲಿ ರಾಜೀವ್ ಗಾಂಧಿ ೪೨೪ ಸೀಟು ಗೆದ್ದಿರಲಿಲ್ಲವೇ ಎಲ್ಲವೂ ಬದಲಾಗುತ್ತದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…