ಮಧ್ಯಪ್ರದೇಶ: ಮಧ್ಯಪ್ರದೇಶದ ಚಿಂದವಾಡದಲ್ಲಿ ಮಾತನಾಡುತ್ತಿದ್ದ ಸಿನ್ಹಾ, ಈ ಕಾಂಗ್ರೆಸ್ ಪರಿವಾರದಲ್ಲಿ ಮಹಾತ್ಮಾ ಗಾಂಧಿಯವರಿಂದ ಹಿಡಿದು ಸರ್ದಾರ್ ವಲ್ಲಭ್ ಭಾಯ್ ಪಟೇಲ್ ವರೆಗೆ, ಮಹಮ್ಮದ್ ಅಲಿ ಜಿನ್ಹಾರಿಂದ ಹಿಡಿದು ಜವಾಹರ್ಲಾಲ್ ನೆಹರು ತನಕ, ದಿವಂಗತ ಇಂದಿರಾ ಗಾಂಧಿ, ರಾಜೀವ್ಗಾಂಧಿ, ರಾಹುಲ್ಗಾಂಧಿಯವರಿಂದ ಹಿಡಿದು ಸುಭಾಷ್ ಚಂದ್ರ ಬೋಸ್ ಅವರ ಈ ಕಾಂಗ್ರೆಸ್ ಪಾರ್ಟಿ, ದೇಶದ ಬೆಳವಣಿಗೆಗಾಗಿ, ದೇಶದ ಅಭಿವೃದ್ಧಿಗಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ಅತ್ಯಂತ ದೊಡ್ಡ ಕೊಡುಗೆ ನೀಡಿದೆ, ಅದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ ಅಂತಾ ಹೇಳಿದರು.
ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು, ದೇಶಕ್ಕಿಂತ ಯಾವುದೂ ದೊಡ್ಡದಲ್ಲ ಅಂತ ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಜೊತೆಗೆ ಮೋದಿ ಸರ್ಕಾರದ ಜಿಎಸ್ಟಿ ಹಾಗೂ ನೋಟ್ಬ್ಯಾನ್ ನಿರ್ಧಾರವನ್ನ ಖಂಡಿಸಿದರು.
ಶತ್ರುಘ್ನ ಸಿನ್ಹಾ, ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಗೇ ಅವರ ಪತ್ನಿ ಪೂನಂ ಸಿನ್ಹಾ, ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೃಹ ಸಚಿವ ರಾಜನಾಥ್ ಸಿಂಗ್ ವಿರುದ್ಧ ಲಖನೌ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…