Featured

ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ : ಇಂದು ಅಧಿಕೃತವಾಗಿ ಬಿಜೆಪಿ  ಪಕ್ಷಕ್ಕೆ ಸೇರಿದ ಕೆ.ಸಿ. ರಾಮಮೂರ್ತಿ -Vishwanews24

ನವದೆಹಲಿ : ಕಾಂಗ್ರೆಸ್​ನ ರಾಜ್ಯಸಭಾ ಸದಸ್ಯತ್ವಕ್ಕೆ ಒಂದು ವಾರದ ಹಿಂದೆ ರಾಜೀನಾಮೆ ನೀಡಿದ್ದ ಕೆ.ಸಿ. ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ  ಪಕ್ಷಕ್ಕೆ ಸೇರಿದರು. ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ರಾಮಮೂರ್ತಿ ಯವರು ಇಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್​ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ  ಸೇರ್ಪಡೆಗೊಂಡರು.

ಬಿಜೆಪಿ ಸೇರಿದ ಕೆ ಸಿ ರಾಮಮೂರ್ತಿ ಯವರು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. ಎನ್ನಲಾಗಿದೆ. ಬಿಜೆಪಿ ಸೇರ್ಪಡೆ ಕುರಿತು ಆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಹಲವು ದಿನಗಳ ಹಿಂದೆ  ಕೆ ಸಿ ರಾಮೂರ್ತಿ ಯವರು ಮಾತುಕತೆ ನಡೆಸಿದ್ದರು. ಇಂದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

ಸೇರ್ಪಡೆ ಬಳಿಕ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಕೆ.ಸಿ.‌ರಾಮಮೂರ್ತಿ, ಅತ್ಯಂತ ಸಂತೋಷದಿಂದ ಬಿಜೆಪಿ ಸೇರುತ್ತಿದ್ದೇನೆ ಎರಡೂವರೆ ವರ್ಷದಿಂದ ಕೈಲಾದಷ್ಟು ಕೆಲಸ ಮಾಡಿದ್ದೇನೆ. ಆದರೂ ಬಹಳ ಬಾರಿ ಆತ್ಮವಂಚನೆ ಮಾಡಿಕೊಂಡಿದ್ದೆ. ಈಗ ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ. ಮೊದಲು ದೇಶದಲ್ಲಿ ಈ ರೀತಿಯ ನಾಯಕ ಇರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದೇನೆ. ಪಕ್ಷ ವಹಿಸುವ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago