ಹರಿಕೋಟ: ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ಪಿಎಸ್ಎಲ್ವಿ ಸಿ 46 ಉಪಗ್ರಹ ಉಡಾವಣೆಯನ್ನು ಇಂದು ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಯಶಸ್ವಿಯಾಗಿ ನಡೆಸಿದೆ.
ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನಡೆಸಿದ, ಪಿಎಸ್ಎಲ್ವಿ ಸಿ 46 ಉಪಗ್ರಹ ರಿಸ್ಯಾಟ್-2ಬಿ ಹೊತ್ತ ಉಡಾವಣೆಯಾಗಿದ್ದು ಯಶಸ್ವಿಯಾಗಿ ಕಕ್ಷೆ ಸೇರಿದೆ.
ನಸುಕಿನ 5.30ರ ವೇಳೆಗೆ ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿನ ಸತೀಶ್ ಧವನ್ ಬಾಹ್ಯಾಕೇಶ ಕೇಂದ್ರದಿಂದ ಉಡಾವಣೆಯನ್ನು ನಡೆಸಲಾಗಿದೆ. ಇದು ಕೃಷಿ, ಅರಣ್ಯ ಪ್ರದೇಶ ಸಂರಕ್ಷಣೆ, ನೈಸರ್ಗಿಕ ವಿಕೋಪ ನಿರ್ವಹಣೆ, ಹಾಗೂ ಉಗ್ರರ ಕಾರ್ಯ ಚಟುವಟಿಕೆ ಮೇಲೆ ಕಣ್ಗಾವಲು ಸೇರಿದಂತೆ ರಿಸ್ಯಾಟ್ ಸಹಕಾರಿಯಾಗಲಿದೆ.
615 ಕೆಜಿ ತೂಕದ ರಿಸ್ಯಾಟ್ 2 ಬಿ ಉಪಗ್ರಹ ಭೂಮಿಯಿಂದ 557 ಕಿ.ಮೀ ಎತ್ತರದಕಕ್ಷೆಯಲ್ಲಿ ಕಾರ್ಯ ನಿರ್ವಹಿಸಲಿದೆ.ಮಿಷನ್ ಅತ್ಯುತ್ತಮ ಯಶಸ್ಸು ಪಡೆದಿದೆ ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ. ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
ಗಡಿ ಭದ್ರತೆಯ ವಿಚಾರವಾಗಿ ಉಪಗ್ರಹ ಮಹತ್ವದ ಕೆಲಸ ನಿರ್ವಹಿಸಲಿದ್ದು, ದಟ್ಟ ಮೋಡಗಳು ಕವಿದಿದ್ದರೂ ಗಡಿಯಲ್ಲಿನ ಚಿತ್ರಗಳನ್ನುಸೆರೆ ಹಿಡಿಯುವ ಸಾಮರ್ಥ್ಯವನ್ನು ಉಪಗ್ರಹ ಹೊಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…