ರಾಯಬರೇಲಿ: ದೇಶದ ಮೂಲ ಮೌಲ್ಯಗಳ ರಕ್ಷಣೆಗಾಗಿ ಎಲ್ಲವನ್ನು ತ್ಯಾಗಮಾಡಲು ಸಿದ್ಧಳಿದ್ದೇನೆ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು. ಪುನರಾಯ್ಕೆ ಮಾಡಿದ ರಾಯಬರೇಲಿ ಕ್ಷೇತ್ರದ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಬರೆದಿರುವ ಪತ್ರದಲ್ಲಿ ಅವರು, ಕ್ಷೇತ್ರದಲ್ಲಿ ತಮ್ಮ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದ ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದರು.
‘ಕಾಂಗ್ರೆಸ್ ಪಕ್ಷದ ಹಿರಿಯರು ಹುಟ್ಟುಹಾಕಿದ ಸಂಪ್ರದಾಯ ಎತ್ತಿಹಿಡಿಯಲು, ಮೌಲ್ಯಗಳ ರಕ್ಷಣೆಗೆ ಬದ್ಧಳಿದ್ದೇನೆ. ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ’ ಎಂದು ಹೇಳಿದರು.
ಮುಂದಿನ ದಿನಗಳು ಬಹಳ ಕಷ್ಟದ್ದು ಎಂಬುದು ಗೊತ್ತಿದೆ. ಆದರೆ ಮುಂದೆ ಕಾಂಗ್ರೆಸ್ ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲಲಿದೆ ಎಂಬ ಆತ್ಮವಿಶ್ವಾಸವನ್ನು ನಿಮ್ಮ ಬೆಂಬಲ ಹಾಗೂ ನಂಬಿಕೆ ನನಗೆ ನೀಡಿದೆ ಎಂದು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…