Featured

ದೇಶದ ರಾಜಕೀಯಕ್ಕೆ ಪ್ರಿಯಾಂಕಾ ಅಗತ್ಯವಿದೆ, ಅವರ ಆಗಮನದಿಂದ ಕಾಂಗ್ರೆಸ್ ಗೆ ಬಲ, ಹಾಗೂ ಮೋದಿಗೆ ನಡುಕವುಂಟಾಗಿದೆ : ಜನಾರ್ದನ ಪೂಜಾರಿ – Vishwanews24

ಮಂಗಳೂರು: ದೇಶದ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ ಅಗತ್ಯವಿದೆ. ಆಕೆ ಸಕ್ರಿಯ ರಾಜಕಾರಣಕ್ಕೆ ಮರಳಿರುವುದು ಪ್ರಧಾನಿ ನರೇಂದ್ರ ಮೋದಿ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂಜಾರಿ ಅವರು, ಜನರು ಪ್ರಿಯಾಂಕಾ ಗಾಂಧಿಯಲ್ಲಿ ಇಂದಿರಾ ಗಾಂಧಿ ವರ್ಚಸ್ಸನ್ನು ಕಾಣುತ್ತಿದ್ದಾರೆ. ಉತ್ತರ ಪ್ರದೇಶ ಮಾತ್ರವಲ್ಲದೆ, ಇದು ದೇಶಕ್ಕೆ ರಾಜಕೀಯಕ್ಕೂ ಅಗತ್ಯವಿದೆ ಎಂದರು.

ಪ್ರಿಯಾಂಕ ಗಾಂಧಿಯವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುರಿಂದ ಕಾಂಗ್ರೆಸ್ ದೊಡ್ಡ ಶಕ್ತಿ ಬಲಬಂದಂತಾಗಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಗೆ ನಡುಕವುಂಟಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ಗಾಂಧಿ ಕುಟುಂಬದ ಪ್ರಿಯಾಂಕ ಅವರನ್ನು ಕರೆಸಿರುವುದು ರಾಹುಲ್‌ಗಾಂಧಿ ನಾಯಕತ್ವಕ್ಕೆ ಬಲಬಂದಂತಾಗಿದೆ. ಈ ಉದ್ದೇಶದಿಂದಲೇ ಅವರನ್ನು ಕರೆಸಿಕೊಳ್ಳಲಾಗಿದೆ. ಎಂದರು.

ಇನ್ನೂ ಪ್ರಿಯಾಂಕಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂಬ ಘೋಷಣೆ ಹೊರಬಿದ್ದ ಕೂಡಲೇ ದೇಶದ ಜನತೆ ಸಂಭ್ರಮ ವ್ಯಕ್ತಪಡಿಸಿದ್ದಾರೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago