ಬೆಂಗಳೂರು: ‘ನಿಮಗೆ ದೇಶಪ್ರೇಮೆ, ಜನರ ಮೇಲೆ ಹಾಗೂ ಸಂವಿಧಾನದ ಮೇಲೆ ವಿಶ್ವಾಸವಿದ್ದರೆ ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರಿಗೆ ಯಾವುದೇ ಸ್ಥಾನ ಕೊಡಬೇಡಿ’ ಎಂದು ಸಚಿವ ಯು.ಟಿ.ಖಾದರ್ ಬಿಜೆಪಿಗೆ ಸವಾಲು ಹಾಕಿದರು.
‘ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ಕೆಂಪು ಹಾಸು ಹಾಸುತ್ತೀರಿ. ಪಾಕ್ ಪ್ರಧಾನಿಯ ಜೊತೆಗೆ ಬಿರಿಯಾನಿ ಊಟ ಮಾಡುತ್ತೀರಿ. ಆದರೆ ನಮಗೆ ಮಾತ್ರ ನಮ್ಮವರ ಜತೆ ಮತನಾಡಲು ಅವಕಾಶ ಕೊಡದೆ ತಡೆಯುತ್ತೀರಿ. ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಿದ್ದೀರಿ. ಇಂದು ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ’ ಎಂದು ಖಾದರ್ ತಿರುಗೇಟು ನೀಡಿದರು.
‘ಮುಂಬೈನಲ್ಲಿರುವವರನ್ನು ಅತೃಪ್ತರು ಎಂದು ಬಿಂಬಿಸಿ ಮಾಧ್ಯಮದವರು ತಪ್ಪು ಮಾಡುತ್ತಿದ್ದಾರೆ. ವಾಸ್ತವವಾಗಿ ಅವರೆಲ್ಲರೂ ತೃಪ್ತರು. ಅವರು ಬೆಂಗಳೂರಿಗೆ ವಾಪಸ್ ಬಂದ ಮೇಲೆ ಎಲ್ಲವೂ ಬಯಲಾಗುತ್ತದೆ’ ಎಂದು ಛೇಡಿಸಿದರು.
‘ನಮ್ಮ ಶಾಸಕರಿಗೆ ಬಂದೂಕು ತೋರಿಸಿ ಬೆದರಿಸುತ್ತಿದ್ದೀರಿ. ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ. ಅನುಭವಿ ವಕೀಲರಿಂದ ಅವರಿಗೆ ಮಾರ್ಗದರ್ಶನ ನೀಡಿ, ಆಮಿಷ ಒಡ್ಡಿ ಬೇರೆಡೆಗೆ ಕಳುಹಿಸಿದ್ದೀರಿ’ ಎಂದು ಆರೋಪಿಸಿದರು.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…