ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಮತದಾನದ ನಂತರ ಮಾಧ್ಯಮಗಳ ಜೊತೆಯ ಮಾತನಾಡಿದ್ದಾರೆ.
ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ ರಕ್ಷಿತ್.
ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು. ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ, ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ. ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಅಂತಾರೆ ರಕ್ಷಿತ್ ಶೆಟ್ಟಿ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…