ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಮತದಾನದ ನಂತರ ಮಾಧ್ಯಮಗಳ ಜೊತೆಯ ಮಾತನಾಡಿದ್ದಾರೆ.
ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ ರಕ್ಷಿತ್.
ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು. ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ, ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ. ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಅಂತಾರೆ ರಕ್ಷಿತ್ ಶೆಟ್ಟಿ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…