ನವದೆಹಲಿ: ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಈದ್ ಸಂಭ್ರಮಾಚರಣೆಯಲ್ಲಿದ್ದಾರೆ. ಬುಧವಾರ ಬೆಳಿಗ್ಗೆ, ಜನರು ದೇಶದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಹೋದರ-ಸಹೋದರಿಯರಿಗೆ ಶುಭ ಕೋರುತ್ತಿದ್ದಾರೆ.
ಒಂದು ತಿಂಗಳ ಪವಿತ್ರ ರಂಜಾನ್ ಉಪವಾಸ ತಿಂಗಳನ್ನು ಶ್ರದ್ಧೆಯಿಂದ ಆಚರಿಸಿ, ಇದು ಉಪವಾಸ ಬಿಟ್ಟು ಸಂಭ್ರಮದಿಂದ ಹಬ್ಬವನ್ನು ಆಚರಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ದೇಶದ ಎಲ್ಲಾ ಮುಸ್ಲಿಂ ಬಾಂಧವರಿಗೆ ಈದ್ ಶುಭಾಶಯ ಕೋರಿ ‘ರಂಜಾನ್ ಪವಿತ್ರ ಮಾಸ ಕೊನೆಗೊಳ್ಳುವ ಈ ಉತ್ಸವವು ನಮ್ಮ ಧರ್ಮ, ಸಹೋದರತ್ವ ಮತ್ತು ದಯೆ ನಮ್ಮ ನಂಬಿಕೆಯನ್ನು ಬಲಪಡಿಸುತ್ತದೆ. ಈ ದಿನ ನಾವು ನಮ್ಮ ನಾಗರಿಕತೆಯನ್ನು ಪ್ರತಿಬಿಂಬಿಸುವ ಶಾಶ್ವತ ಮೌಲ್ಯಗಳಿಗೆ ನಮ್ಮನ್ನು ನಾವೇ ಅರ್ಪಿಸಿಕೊಳ್ಳಬೇಕು’ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂಗ್ಲಿಷ್ ಮತ್ತು ಉರ್ದುವಿನಲ್ಲಿ ಗ್ರೀಟಿಂಗ್ ಮೂಲಕ ವಿಶ್ ಮಾಡಿ ಈ ವಿಶೇಷ ದಿನ ಸಮಾಜದಲ್ಲಿ ಸಾಮರಸ್ಯ, ಶಾಂತಿ ಬೆಳೆಸಲಿ. ಎಲ್ಲರೂ ಸಂತೋಷದಿನ ಬಳಿ ಎಂದು ಹಾರೈಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…