ನವದೆಹಲಿ : ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ. ಆತ್ಮ ನಿರ್ಭಾರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
2 ಕೋವಿಡ್ ಲಸಿಕೆ ತಯಾರಿಸುವಲ್ಲಿ ಭಾರತ ಯಶಸ್ವಿಯಾಗಿದೆ. ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಆತ್ಮ ನಿರ್ಭಾರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ, ಭಾರತ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ವಿಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ ಎಂದರು.
ಭಾರತ ಮುಂದಿನ ದಿನಗಳಲ್ಲಿ ವಿದೇಶಗಳಿಗೆ ವ್ಯಾಕ್ಸಿನ್ ರಪ್ತು ಮಾಡಲಿದೆ. ಜಗತ್ತಿನಲ್ಲೇ ಅತಿದೊಡ್ಡ ಕೊರೊನಾ ಗೆ ಲಸಿಕೆ ನೀಡುವ ಕಾರ್ಯಕ್ರಮ ಭಾರತದಲ್ಲಿ ನಡೆಯಲಿದೆ.ಇದುವರೆಗೆ ಭಾರತ ವಿದೇಶಗಳ ಮೇಲೆ ಅವಲಂಬಿತವಾಗಿತ್ತು. ಇದೀಗ ಭಾರತದ ಮೇಲೆ ಹಲವು ದೇಶಗಳು ಅವಲಂಬಿತವಾಗಿವೆ. ಹೊವ ವರ್ಷ ಹಲವು ಅವಕಾಶಗಳನ್ನು ಹೊತ್ತು ತಂದಿದೆ. ಭಾರತದ ಎದರು ಹೊಸ ಗುರಿ, ಹೊಸ ಸವಾಲುಗಳಿವೆ. ಈಗ ಕಾಲ ಬದಲಾಗಿದೆ. ಆಮದು ಕಡಿಮೆಯಾಗಿದೆ. ರಪ್ತು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…