Featured

ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು : ಪ್ರಧಾನಿ -Vishwanews24

ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು : ಪ್ರಧಾನಿ -Vishwanews24

ನವದೆಹಲಿ : ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ. ಆತ್ಮ ನಿರ್ಭಾರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2 ಕೋವಿಡ್ ಲಸಿಕೆ ತಯಾರಿಸುವಲ್ಲಿ ಭಾರತ ಯಶಸ್ವಿಯಾಗಿದೆ. ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಆತ್ಮ ನಿರ್ಭಾರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ, ಭಾರತ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ವಿಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ ಎಂದರು.

ಭಾರತ ಮುಂದಿನ ದಿನಗಳಲ್ಲಿ ವಿದೇಶಗಳಿಗೆ ವ್ಯಾಕ್ಸಿನ್ ರಪ್ತು ಮಾಡಲಿದೆ. ಜಗತ್ತಿನಲ್ಲೇ ಅತಿದೊಡ್ಡ ಕೊರೊನಾ ಗೆ ಲಸಿಕೆ ನೀಡುವ ಕಾರ್ಯಕ್ರಮ ಭಾರತದಲ್ಲಿ ನಡೆಯಲಿದೆ.ಇದುವರೆಗೆ ಭಾರತ ವಿದೇಶಗಳ ಮೇಲೆ ಅವಲಂಬಿತವಾಗಿತ್ತು. ಇದೀಗ ಭಾರತದ ಮೇಲೆ ಹಲವು ದೇಶಗಳು ಅವಲಂಬಿತವಾಗಿವೆ. ಹೊವ ವರ್ಷ ಹಲವು ಅವಕಾಶಗಳನ್ನು ಹೊತ್ತು ತಂದಿದೆ. ಭಾರತದ ಎದರು ಹೊಸ ಗುರಿ, ಹೊಸ ಸವಾಲುಗಳಿವೆ. ಈಗ ಕಾಲ ಬದಲಾಗಿದೆ. ಆಮದು ಕಡಿಮೆಯಾಗಿದೆ. ರಪ್ತು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

http://ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

36 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago