ನವದೆಹಲಿ : ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ. ಆತ್ಮ ನಿರ್ಭಾರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
2 ಕೋವಿಡ್ ಲಸಿಕೆ ತಯಾರಿಸುವಲ್ಲಿ ಭಾರತ ಯಶಸ್ವಿಯಾಗಿದೆ. ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಆತ್ಮ ನಿರ್ಭಾರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ, ಭಾರತ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ವಿಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ ಎಂದರು.
ಭಾರತ ಮುಂದಿನ ದಿನಗಳಲ್ಲಿ ವಿದೇಶಗಳಿಗೆ ವ್ಯಾಕ್ಸಿನ್ ರಪ್ತು ಮಾಡಲಿದೆ. ಜಗತ್ತಿನಲ್ಲೇ ಅತಿದೊಡ್ಡ ಕೊರೊನಾ ಗೆ ಲಸಿಕೆ ನೀಡುವ ಕಾರ್ಯಕ್ರಮ ಭಾರತದಲ್ಲಿ ನಡೆಯಲಿದೆ.ಇದುವರೆಗೆ ಭಾರತ ವಿದೇಶಗಳ ಮೇಲೆ ಅವಲಂಬಿತವಾಗಿತ್ತು. ಇದೀಗ ಭಾರತದ ಮೇಲೆ ಹಲವು ದೇಶಗಳು ಅವಲಂಬಿತವಾಗಿವೆ. ಹೊವ ವರ್ಷ ಹಲವು ಅವಕಾಶಗಳನ್ನು ಹೊತ್ತು ತಂದಿದೆ. ಭಾರತದ ಎದರು ಹೊಸ ಗುರಿ, ಹೊಸ ಸವಾಲುಗಳಿವೆ. ಈಗ ಕಾಲ ಬದಲಾಗಿದೆ. ಆಮದು ಕಡಿಮೆಯಾಗಿದೆ. ರಪ್ತು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…