ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗದ ಮಧ್ಯೆ ದೇಶದೆಲ್ಲೆಡೆ ಮೊಹರಂ ಹಬ್ಬದ ಮೆರವಣಿಗೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನಿರಾಕರಿಸಿದೆ.
ಸಿಜೆಐ ಎಸ್ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯುನ್ ಅವರ ನ್ಯಾಯಪೀಠವು ” ದೇಶಾದ್ಯಂತ ಮೆರವಣಿಗೆಯನ್ನು ನಡೆಸಲು ಅನುಮತಿ ಕೊಟ್ಟರೆ ಅವ್ಯವಸ್ಥೆಗೆ ಉಂಟಾಗಲಿದೆ ಮತ್ತು ನಿರ್ದಿಷ್ಟ ಸಮುದಾಯವನ್ನು ಕೋವಿಡ್ ಹರಡಿದ ಕಾರಣಕ್ಕೆ ಗುರಿಯಾಗಿಸಲಾಗುತ್ತದೆ ಹಾಗಾಗುವುದು ಬೇಡ” ಎಂದು ಅಭಿಪ್ರಾಯಪಟ್ಟರು.
ಮೊಹರಂ ಮೆರವಣಿಗೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ , ಅರ್ಜಿದಾರರು ಪುರಿಯ ಜಗನ್ನಾಥ ರಥಯಾತ್ರೆ ಮೆರವಣಿಗೆಯನ್ನು ನಡೆಸಲು ಸುಪ್ರೀಂ ಅನುಮತಿ ನೀಡಿದನ್ನು ಉಲ್ಲೇಖಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…