ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗದ ಮಧ್ಯೆ ದೇಶದೆಲ್ಲೆಡೆ ಮೊಹರಂ ಹಬ್ಬದ ಮೆರವಣಿಗೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನಿರಾಕರಿಸಿದೆ.
ಸಿಜೆಐ ಎಸ್ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯುನ್ ಅವರ ನ್ಯಾಯಪೀಠವು ” ದೇಶಾದ್ಯಂತ ಮೆರವಣಿಗೆಯನ್ನು ನಡೆಸಲು ಅನುಮತಿ ಕೊಟ್ಟರೆ ಅವ್ಯವಸ್ಥೆಗೆ ಉಂಟಾಗಲಿದೆ ಮತ್ತು ನಿರ್ದಿಷ್ಟ ಸಮುದಾಯವನ್ನು ಕೋವಿಡ್ ಹರಡಿದ ಕಾರಣಕ್ಕೆ ಗುರಿಯಾಗಿಸಲಾಗುತ್ತದೆ ಹಾಗಾಗುವುದು ಬೇಡ” ಎಂದು ಅಭಿಪ್ರಾಯಪಟ್ಟರು.
ಮೊಹರಂ ಮೆರವಣಿಗೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ , ಅರ್ಜಿದಾರರು ಪುರಿಯ ಜಗನ್ನಾಥ ರಥಯಾತ್ರೆ ಮೆರವಣಿಗೆಯನ್ನು ನಡೆಸಲು ಸುಪ್ರೀಂ ಅನುಮತಿ ನೀಡಿದನ್ನು ಉಲ್ಲೇಖಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…