Featured

ದೇಶಿಯ ’ಕೂ’ ಆಪ್ ನಲ್ಲಿ ಖಾತೆ ತೆರೆದ ಆರೆಸ್ಸೆಸ್ ಸಂಘಟನೆ -Vishwanews24

ದೇಶಿಯ ’ಕೂ’ ಆಪ್ ನಲ್ಲಿ ಖಾತೆ ತೆರೆದ ಆರೆಸ್ಸೆಸ್ ಸಂಘಟನೆ -Vishwanews24

ನವದೆಹಲಿ : ಟ್ವೀಟರ್ ಗೆ ಪರ್ಯಾಯ ಎಂದೇ ಬಿಂಬಿಸಲ್ಪಟ್ಟಿರುವ ದೇಶಿಯ ಕೂ ಆಪ್ ನಲ್ಲಿ ರಾಷ್ಟ್ರೀಯ ಸ್ವಯ್ಂ ಸೇವಕ ಸಂಘ ಬುಧವಾರ ಖಾತೆ ತೆರೆದಿದೆ ಎಂದು ಕೂ ಘೋಷಿಸಿದೆ. ಈ ಬೆನ್ನಲ್ಲೇ ಆರ್ ಎಸ್ ಎಸ್ ವಕ್ತಾರ ರಾಜೀವ್ ಸಹ ಕೂ ಸೇರಿದ್ದಾರೆ.

ಹೊಸ ಐಟಿ ಕಾಯ್ದೆಯ ವಿಚಾರವಾಗಿ ಟ್ವಿಟರ್ ಮತ್ತು ಕೇಂದ್ರ ಸರ್ಕಾರದ ಸಮರಕ್ಕೆ ಇಳಿದಿರುವಾಗಲೇ, ಇತ್ತ ಅದಕ್ಕೆ ಪರ್ಯಾಯವೆಂದು ಬಿಂಬಿತವಾದ ‘ಕೂ’ ಎಂಬ ದೇಶೀ ಆ್ಯಪ್‌ ಬಹಳ ಸದ್ದು ಮಾಡುತ್ತಿದೆ. ಬೆಂಗಳೂರಿನಲ್ಲಿ ಹುಟ್ಟಿಬೆಳೆದ ಈ ನವಜಾತ ತಾಣ, ಇತ್ತೀಚಿನ ದಿನಗಳಲ್ಲಿ ಭಾರೀ ಜನಪ್ರಿಯವಾಗಿದೆ. ಆ್ಯಪ್‌ನ ಬಳಕೆದಾರರ ಸಂಖ್ಯೆ ಈಗಾಗಲೇ 65 ಲಕ್ಷ ದಾಟಿದೆ. ಕೇಂದ್ರ ಸಚಿವರು, ಕರ್ನಾಟಕದ ಹಲವು ಸಚಿವರು, ಶಾಸಕರು, ಸೆಲೆಬ್ರಿಟಿಗಳು ಕ್ರೀಡಾಪಟುಗಳು ಕೂ ಆ್ಯಪ್‌ ಬಳಸಲು ಆರಂಭಿಸಿದ್ದಾರೆ

‘ಕೂ’ ಎನ್ನುವುದು ಟ್ವೀಟರ್‌ ರೀತಿಯ ಒಂದು ಸಾಮಾಜಿಕ ಜಾಲತಾಣ ವೇದಿಕೆಯಾಗಿದ್ದು ಕೂ ಆ್ಯಪ್‌ 2020ರ ಮಾರ್ಚ್ ನಲ್ಲಿ ಬಿಡುಗಡೆಗೊಂಡಿದೆ. ಭಾರತದಲ್ಲೇ ಅಭಿವೃದ್ಧಿಯಾದ ಆ್ಯಪ್‌ ಇದಾಗಿದೆ. ಬೆಂಗಳೂರಿನ ಉದ್ಯಮಿಗಳಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್‌ ಬಿಡ್‌ವಟ್ಕಾ ಈ ಆ್ಯಪ್‌ನ ಸ್ಥಾಪಕರಾಗಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

6 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

20 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago