ಕೊಚ್ಚಿ: ದೇಶಿಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ನಿರ್ಮಿಸಲಾಗಿರುವ ವಿಮಾನ ವಾಹಕ ನೌಕೆಯನ್ನು ಮುಂದಿನ ವರ್ಷ ಲೋಕಾರ್ಪಣೆಗೊಳಿಸಲಾಗುತ್ತದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೊಚ್ಚಿ ಬಂದರು ಪ್ರದೇಶದ ಹಡಗು ನಿರ್ಮಾಣ ಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.
ಆತ್ಮನಿರ್ಭರ ಭಾರತ ಪರಿಕಲ್ಪನೆಯ ಅನ್ವಯ ಅದನ್ನು ನಿರ್ಮಿಸಲಾಗುತ್ತಿದೆ. ಎನ್ಡಿಎ ಆಡಳಿತದ ಅವಧಿ ಯಲ್ಲಿಯೇ ಯೋಜನೆಗೆ ಒಪ್ಪಿಗೆ ನೀಡಲಾಗಿತ್ತು.
ಮುಂದಿನ ವರ್ಷ ದೇಶ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ವೇಳೆ ಸಿಗಲಿರುವ ಅತ್ಯಂತ ದೊಡ್ಡ ಉಡುಗೊರೆ ಇದಾಗಿರಲಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…