ದೇಶ ಕೊರೊನಾ ಮರಣ ದರದಲ್ಲಿ ಮುಂಚೂಣಿ, ಜಿಡಿಪಿಯಲ್ಲಿ ಅಂತ್ಯ, ಇದು ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ : ರಾಹುಲ್‌ ಗಾಂಧಿ

ನವದೆಹಲಿ, : ದೇಶ ಕೊರೊನಾ ಮರಣ ದರದಲ್ಲಿ ಮುಂಚೂಣಿ, ಜಿಡಿಪಿಯಲ್ಲಿ ಅಂತ್ಯ, ಇದು ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಜಿಡಿಪಿ ಕುಸಿತ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ ಕೊರೊನಾ ಮರಣ ದರವನ್ನು ಉಲ್ಲೇಖಿಸಿ ಮೋದಿಯವರನ್ನು ಲೇವಡಿ ಮಾಡಿದ್ದಾರೆ.

ರಾಹುಲ್‌ ಗಾಂಧಿಯವರು ಉಲ್ಲೇಖಿಸಿರುವ ವರದಿಯ ಪ್ರಕಾರ ದೇಶದಲ್ಲಿ ಪ್ರತಿ ದಶ ಮಿಲಿಯನ್‌ ವ್ಯಕ್ತಿಯಲ್ಲಿ 95 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಾರೆ.

ಈ ವರದಿಯ ಪ್ರತಿಯನ್ನು ಉಲ್ಲೇಖ ಮಾಡಿರುವ ರಾಹುಲ್‌ ಗಾಂಧಿಯವರು, ”ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್. ಕೊರೊನಾ ಮರಣ ದರದಲ್ಲಿ ಮುಂಚೂಣಿ ಎಂದು ಜಿಡಿಪಿ ದರದಲ್ಲಿ ಅಂತ್ಯದಲ್ಲಿ” ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

14 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

14 hours ago